September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಆನ್ನೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41ವ) ಎಂಬವರು ನೀಡಿದ ದೂರಿನಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.9ರಂದು ಅಪರಿಚಿತ ವ್ಯಕ್ತಿಯೊಬ್ಬ ಉಷಾ ಅವರಿಗೆ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದ.ಅದರಂತೆ ಉಷಾ ಅವರು ಕೆಲಸ ಪ್ರಾರಂಭಿಸಿದ್ದರು.ಆ ಬಳಿಕ ಅಪರಿಚಿತರು ಉಷಾ ಅವರಿಗೆ ವಿವಿಧ ಕಾರಣ ನೀಡಿ ಒಟ್ಟು ರೂ 4,25,934/ ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 85/2023ರಂತೆ ಕಲಂ 419, 420 ಐಪಿಸಿ 66(ಸಿ) 66(ಡಿ) ಐ ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Related posts

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya
error: Content is protected !!