July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಆನ್ನೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41ವ) ಎಂಬವರು ನೀಡಿದ ದೂರಿನಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.9ರಂದು ಅಪರಿಚಿತ ವ್ಯಕ್ತಿಯೊಬ್ಬ ಉಷಾ ಅವರಿಗೆ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದ.ಅದರಂತೆ ಉಷಾ ಅವರು ಕೆಲಸ ಪ್ರಾರಂಭಿಸಿದ್ದರು.ಆ ಬಳಿಕ ಅಪರಿಚಿತರು ಉಷಾ ಅವರಿಗೆ ವಿವಿಧ ಕಾರಣ ನೀಡಿ ಒಟ್ಟು ರೂ 4,25,934/ ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 85/2023ರಂತೆ ಕಲಂ 419, 420 ಐಪಿಸಿ 66(ಸಿ) 66(ಡಿ) ಐ ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Related posts

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya
error: Content is protected !!