33 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

ಪಡಂಗಡಿ : ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನಕ್ಕೆ ಪಡಂಗಡಿ ಗ್ರಾಮ ಪಂಚಾಯತಿಯ ಅಧ್ಯಕ್ಷ ವಸಂತ ಪೂಜಾರಿ ಗ್ರಾಮಸ್ಥರಿಗೆ ಕರಪತ್ರ ಹಂಚುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ವಸಂತಿ ಮತ್ತು ಎಲ್ಲಾ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫಾನ,ಸಂಜೀವಿನಿ ಮಹಿಳಾ ಒಕ್ಕೂಟದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಪ್ರತಿಮಾ,ವಲಯ ಮೇಲ್ವಿಚಾರಕರಾದ ಜಯಾನಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರು ಶ್ರೀಮತಿ ಸುಮನಾ, ತಾಲೂಕು ಆರ್ಥಿಕ ಸಲಹೆಗಾರರಾದ ಶ್ರೀಮತಿ ಉಷಾ, ಇಂಡಸ್ ವಿವಾ ವೆಲ್ ನೆಸ್ ಅಡ್ವೈಸರ್ ಅನ್ನಸ್ಪೀಡಲ್ ಡಿ ಸೋಜ, ಸಮುದಾಯ ಆರೋಗ್ಯ ಅಧಿಕಾರಿ ಕು.ಸಂಧ್ಯಾ,ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು, ಗ್ರಾ.ಪಂ ಸಿಬ್ಬಂದಿಗಳು, ಎಸ್.ಡಿ.ಎಮ್ ಸಮಾಜ ಕಾರ್ಯ ಸ್ನಾತ್ತಕೋತ್ತರ ವಿಭಾಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!