27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

ಪಡಂಗಡಿ : ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನಕ್ಕೆ ಪಡಂಗಡಿ ಗ್ರಾಮ ಪಂಚಾಯತಿಯ ಅಧ್ಯಕ್ಷ ವಸಂತ ಪೂಜಾರಿ ಗ್ರಾಮಸ್ಥರಿಗೆ ಕರಪತ್ರ ಹಂಚುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ವಸಂತಿ ಮತ್ತು ಎಲ್ಲಾ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫಾನ,ಸಂಜೀವಿನಿ ಮಹಿಳಾ ಒಕ್ಕೂಟದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಪ್ರತಿಮಾ,ವಲಯ ಮೇಲ್ವಿಚಾರಕರಾದ ಜಯಾನಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರು ಶ್ರೀಮತಿ ಸುಮನಾ, ತಾಲೂಕು ಆರ್ಥಿಕ ಸಲಹೆಗಾರರಾದ ಶ್ರೀಮತಿ ಉಷಾ, ಇಂಡಸ್ ವಿವಾ ವೆಲ್ ನೆಸ್ ಅಡ್ವೈಸರ್ ಅನ್ನಸ್ಪೀಡಲ್ ಡಿ ಸೋಜ, ಸಮುದಾಯ ಆರೋಗ್ಯ ಅಧಿಕಾರಿ ಕು.ಸಂಧ್ಯಾ,ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು, ಗ್ರಾ.ಪಂ ಸಿಬ್ಬಂದಿಗಳು, ಎಸ್.ಡಿ.ಎಮ್ ಸಮಾಜ ಕಾರ್ಯ ಸ್ನಾತ್ತಕೋತ್ತರ ವಿಭಾಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya
error: Content is protected !!