25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

ಪಡಂಗಡಿ : ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನಕ್ಕೆ ಪಡಂಗಡಿ ಗ್ರಾಮ ಪಂಚಾಯತಿಯ ಅಧ್ಯಕ್ಷ ವಸಂತ ಪೂಜಾರಿ ಗ್ರಾಮಸ್ಥರಿಗೆ ಕರಪತ್ರ ಹಂಚುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ವಸಂತಿ ಮತ್ತು ಎಲ್ಲಾ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫಾನ,ಸಂಜೀವಿನಿ ಮಹಿಳಾ ಒಕ್ಕೂಟದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಪ್ರತಿಮಾ,ವಲಯ ಮೇಲ್ವಿಚಾರಕರಾದ ಜಯಾನಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರು ಶ್ರೀಮತಿ ಸುಮನಾ, ತಾಲೂಕು ಆರ್ಥಿಕ ಸಲಹೆಗಾರರಾದ ಶ್ರೀಮತಿ ಉಷಾ, ಇಂಡಸ್ ವಿವಾ ವೆಲ್ ನೆಸ್ ಅಡ್ವೈಸರ್ ಅನ್ನಸ್ಪೀಡಲ್ ಡಿ ಸೋಜ, ಸಮುದಾಯ ಆರೋಗ್ಯ ಅಧಿಕಾರಿ ಕು.ಸಂಧ್ಯಾ,ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು, ಗ್ರಾ.ಪಂ ಸಿಬ್ಬಂದಿಗಳು, ಎಸ್.ಡಿ.ಎಮ್ ಸಮಾಜ ಕಾರ್ಯ ಸ್ನಾತ್ತಕೋತ್ತರ ವಿಭಾಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya
error: Content is protected !!