April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

ಮಿತ್ತಬಾಗಿಲು : “2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮಸಭೆ ಹಾಗೂ ಬಿ ಕೆ ದೇವರಾವ್ ರಾಷ್ಟ್ರ ಪ್ರಶಸ್ತಿ ವಿಜೇತರು, ಜಯಕೀರ್ತಿ ಹೆಚ್ ಬಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಸುಂದರ ಕೆ ನಿವೃತ ನೌಕರರರಿಗೆ ಸನ್ಮಾನ ಕಾರ್ಯಕ್ರಮ ಮಿತ್ತಬಾಗಿಲು ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಅ.26 ರಂದು ಜರುಗಿತು.

ವಿಶೇಷ ಗ್ರಾಮ ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ , ಶ್ರೀಮತಿ ವಿಜಯ ಮತ್ತು ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮೋಹನ ಬಂಗೇರ ಕೆ , ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಂಥಾಲಯ ಮೇಲ್ವಿಚಾರಕರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!