July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

ಮಿತ್ತಬಾಗಿಲು : “2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮಸಭೆ ಹಾಗೂ ಬಿ ಕೆ ದೇವರಾವ್ ರಾಷ್ಟ್ರ ಪ್ರಶಸ್ತಿ ವಿಜೇತರು, ಜಯಕೀರ್ತಿ ಹೆಚ್ ಬಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಸುಂದರ ಕೆ ನಿವೃತ ನೌಕರರರಿಗೆ ಸನ್ಮಾನ ಕಾರ್ಯಕ್ರಮ ಮಿತ್ತಬಾಗಿಲು ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಅ.26 ರಂದು ಜರುಗಿತು.

ವಿಶೇಷ ಗ್ರಾಮ ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ , ಶ್ರೀಮತಿ ವಿಜಯ ಮತ್ತು ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮೋಹನ ಬಂಗೇರ ಕೆ , ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಂಥಾಲಯ ಮೇಲ್ವಿಚಾರಕರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya
error: Content is protected !!