32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

ವೇಣೂರು : ಮುಲುಂಡ್ ನಿವಾಸಿ, ಸಂಜೀವ ಪಿ ಹೆಗ್ಡೆಯವರು (71 ವರ್ಷ) ಅ. 25 ರಂದು ಅವರ ಹುಟ್ಟೂರಾದ ವೇಣೂರಿನ ಮಿಯಲಾಜೆ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಗೌರವ ಕಾರ್ಯಾಧ್ಯಕ್ಷರಾಗಿ ದುಡಿದು ಸಮಾಜದ ಕಾರ್ಯದಲ್ಲಿ ಬಹಳಷ್ಟು ಕಾಲ ತನ್ನ ಸೇವೆಯನ್ನು ಸಮಾಜಕ್ಕಾಗಿ ತ್ಯಾಗ ಮಾಡಿರುವರು.

ಮೃತರು ಪುತ್ರರು ಸುನಿಲ್ ಮತ್ತು ಸುಜಯ್, ಸೊಸೆ, ಮೊಮ್ಮಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!