ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

ವೇಣೂರು : ಮುಲುಂಡ್ ನಿವಾಸಿ, ಸಂಜೀವ ಪಿ ಹೆಗ್ಡೆಯವರು (71 ವರ್ಷ) ಅ. 25 ರಂದು ಅವರ ಹುಟ್ಟೂರಾದ ವೇಣೂರಿನ ಮಿಯಲಾಜೆ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಗೌರವ ಕಾರ್ಯಾಧ್ಯಕ್ಷರಾಗಿ ದುಡಿದು ಸಮಾಜದ ಕಾರ್ಯದಲ್ಲಿ ಬಹಳಷ್ಟು ಕಾಲ ತನ್ನ ಸೇವೆಯನ್ನು ಸಮಾಜಕ್ಕಾಗಿ ತ್ಯಾಗ ಮಾಡಿರುವರು.

ಮೃತರು ಪುತ್ರರು ಸುನಿಲ್ ಮತ್ತು ಸುಜಯ್, ಸೊಸೆ, ಮೊಮ್ಮಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!