September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

ಮಿತ್ತಬಾಗಿಲು : “2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮಸಭೆ ಹಾಗೂ ಬಿ ಕೆ ದೇವರಾವ್ ರಾಷ್ಟ್ರ ಪ್ರಶಸ್ತಿ ವಿಜೇತರು, ಜಯಕೀರ್ತಿ ಹೆಚ್ ಬಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಸುಂದರ ಕೆ ನಿವೃತ ನೌಕರರರಿಗೆ ಸನ್ಮಾನ ಕಾರ್ಯಕ್ರಮ ಮಿತ್ತಬಾಗಿಲು ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಅ.26 ರಂದು ಜರುಗಿತು.

ವಿಶೇಷ ಗ್ರಾಮ ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ , ಶ್ರೀಮತಿ ವಿಜಯ ಮತ್ತು ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮೋಹನ ಬಂಗೇರ ಕೆ , ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಂಥಾಲಯ ಮೇಲ್ವಿಚಾರಕರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya
error: Content is protected !!