ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

ಶಿಬಾಜೆ: ಶಿಬಾಜೆ ಗ್ರಾಮದ ಜಯರಾಮ ಪೂಜಾರಿ ಮತ್ತು ವನಜ ದಂಪತಿಯ ಪುತ್ರ, ವಿರಾಜ್ ಜೆ ಪೂಜಾರಿ ಯವರು ಕಲ್ಲಡ್ಕ ವಿದ್ಯಾಭಾರತಿ ಇಲ್ಲಿ ನಡೆಸಿದ ರಾಜ್ಯಮಟ್ಟದ ಚೆಸ್ ಚಾಂಪಿಯನ್ ನಲ್ಲಿ (ತರುಣ ವರ್ಗ) ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿರುತ್ತಾರೆ.


ಅರುಣಾಚಲ ಪ್ರದೇಶದಲ್ಲಿ “ವಿದ್ಯಾಭಾರತಿ ಅಖಿಲ ಭಾರತಿಯ ಶಿಕ್ಷಾ ಸಂಸ್ಥಾನ್” ಅಕ್ಟೋಬರ್ 26ರಿಂದ 30ರವರೆಗೆ ನಡೆಸುವ 34ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ.

Related posts

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ಉಜಿರೆ ರುಡ್‌ ಸೆಟ್ ಸಂಸ್ಥೆಯಲ್ಲಿ ವಿಶೇಷ ಸಂವಾದ ಕಾರ್ಯಕ್ರಮ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!