25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

ಶಿಬಾಜೆ: ಶಿಬಾಜೆ ಗ್ರಾಮದ ಜಯರಾಮ ಪೂಜಾರಿ ಮತ್ತು ವನಜ ದಂಪತಿಯ ಪುತ್ರ, ವಿರಾಜ್ ಜೆ ಪೂಜಾರಿ ಯವರು ಕಲ್ಲಡ್ಕ ವಿದ್ಯಾಭಾರತಿ ಇಲ್ಲಿ ನಡೆಸಿದ ರಾಜ್ಯಮಟ್ಟದ ಚೆಸ್ ಚಾಂಪಿಯನ್ ನಲ್ಲಿ (ತರುಣ ವರ್ಗ) ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿರುತ್ತಾರೆ.


ಅರುಣಾಚಲ ಪ್ರದೇಶದಲ್ಲಿ “ವಿದ್ಯಾಭಾರತಿ ಅಖಿಲ ಭಾರತಿಯ ಶಿಕ್ಷಾ ಸಂಸ್ಥಾನ್” ಅಕ್ಟೋಬರ್ 26ರಿಂದ 30ರವರೆಗೆ ನಡೆಸುವ 34ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ.

Related posts

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya
error: Content is protected !!