24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

ವೇಣೂರು : ಮುಲುಂಡ್ ನಿವಾಸಿ, ಸಂಜೀವ ಪಿ ಹೆಗ್ಡೆಯವರು (71 ವರ್ಷ) ಅ. 25 ರಂದು ಅವರ ಹುಟ್ಟೂರಾದ ವೇಣೂರಿನ ಮಿಯಲಾಜೆ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಗೌರವ ಕಾರ್ಯಾಧ್ಯಕ್ಷರಾಗಿ ದುಡಿದು ಸಮಾಜದ ಕಾರ್ಯದಲ್ಲಿ ಬಹಳಷ್ಟು ಕಾಲ ತನ್ನ ಸೇವೆಯನ್ನು ಸಮಾಜಕ್ಕಾಗಿ ತ್ಯಾಗ ಮಾಡಿರುವರು.

ಮೃತರು ಪುತ್ರರು ಸುನಿಲ್ ಮತ್ತು ಸುಜಯ್, ಸೊಸೆ, ಮೊಮ್ಮಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya
error: Content is protected !!