September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು.

ಈ ಸಂಧರ್ಭದಲ್ಲಿ ದೂರದರ್ಶನ ಚಂದನ ವಾಹಿನಿಯ ಮುಖಾಂತರ ಕರ್ನಾಟಕದಾದಂತ್ಯ ಇರುವ ತುಳು ಪ್ರೇಕ್ಷಕರನ್ನು ತಲುಪಿ ಈ ಹಾಸ್ಯ ಧಾರಾವಾಹಿಯ ಮೂಲಕ ಅವರನ್ನು ರಂಜಿಸುವ ಕಾರ್ಯ ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಯಶಸ್ಸು “ಅರ್ನ ಕ್ರಿಯೇಷನ್ಸ್” ತಂಡಕ್ಕೆ ಸಿಗಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುಂದರ್ ರೈ ಮಂದಾರ, ನಿರ್ದೇಶಕರಾದ ಪ್ರಜ್ವಲ್ ಕುಮಾರ್ ಅತ್ತಾವರ , ಉದ್ಯಮಿ ಚಂದ್ರ ಪ್ರಕಾಶ್ ಶೆಟ್ಟಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!