25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya
error: Content is protected !!