30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya
error: Content is protected !!