27.7 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ.

ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭಯ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ ಇದ್ದು ಸಾವಿರ ಎಕರೆಗೂ ಹೆಚ್ಚಿನ ಅರಣ್ಯವಿದೆ. ಆಗಾಗ ಚಿರತೆ ಓಡಾಟ ಇರುವ ಸಾಧ್ಯತೆಯೂ ಇದೆ, ಬುಧವಾರ ರಾತ್ರಿಯ ವಿಚಾರ ಖಚಿತಗೊಂಡಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!