23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಸುಬ್ರಹ್ಮಣ್ಯ ಕುಮಾರ್, ಗರ್ಡಾಡಿ ಇವರಿಗೆ ಅ. 27 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50,000/-ದ ಚೆಕ್ ನ್ನು ಸಂಸ್ಥೆಯ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯ ಮುಖ್ಯ ಮಾರುಕಟ್ಟೆ ಅಧಿಕಾರಿ ಚಂದ್ರ ಎಮ್ , ಡೆಪ್ಯುಟಿ ಮ್ಯಾನೇಜರ್ ಸತೀಶ್ ಕೆ.ಎನ್, ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಮತ್ತು ಬೆಳ್ತಂಗಡಿ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya
error: Content is protected !!