38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು.

ಈ ಸಂಧರ್ಭದಲ್ಲಿ ದೂರದರ್ಶನ ಚಂದನ ವಾಹಿನಿಯ ಮುಖಾಂತರ ಕರ್ನಾಟಕದಾದಂತ್ಯ ಇರುವ ತುಳು ಪ್ರೇಕ್ಷಕರನ್ನು ತಲುಪಿ ಈ ಹಾಸ್ಯ ಧಾರಾವಾಹಿಯ ಮೂಲಕ ಅವರನ್ನು ರಂಜಿಸುವ ಕಾರ್ಯ ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಯಶಸ್ಸು “ಅರ್ನ ಕ್ರಿಯೇಷನ್ಸ್” ತಂಡಕ್ಕೆ ಸಿಗಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುಂದರ್ ರೈ ಮಂದಾರ, ನಿರ್ದೇಶಕರಾದ ಪ್ರಜ್ವಲ್ ಕುಮಾರ್ ಅತ್ತಾವರ , ಉದ್ಯಮಿ ಚಂದ್ರ ಪ್ರಕಾಶ್ ಶೆಟ್ಟಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya
error: Content is protected !!