22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು.

ಈ ಸಂಧರ್ಭದಲ್ಲಿ ದೂರದರ್ಶನ ಚಂದನ ವಾಹಿನಿಯ ಮುಖಾಂತರ ಕರ್ನಾಟಕದಾದಂತ್ಯ ಇರುವ ತುಳು ಪ್ರೇಕ್ಷಕರನ್ನು ತಲುಪಿ ಈ ಹಾಸ್ಯ ಧಾರಾವಾಹಿಯ ಮೂಲಕ ಅವರನ್ನು ರಂಜಿಸುವ ಕಾರ್ಯ ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಯಶಸ್ಸು “ಅರ್ನ ಕ್ರಿಯೇಷನ್ಸ್” ತಂಡಕ್ಕೆ ಸಿಗಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುಂದರ್ ರೈ ಮಂದಾರ, ನಿರ್ದೇಶಕರಾದ ಪ್ರಜ್ವಲ್ ಕುಮಾರ್ ಅತ್ತಾವರ , ಉದ್ಯಮಿ ಚಂದ್ರ ಪ್ರಕಾಶ್ ಶೆಟ್ಟಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya
error: Content is protected !!