23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು.

ಈ ಸಂಧರ್ಭದಲ್ಲಿ ದೂರದರ್ಶನ ಚಂದನ ವಾಹಿನಿಯ ಮುಖಾಂತರ ಕರ್ನಾಟಕದಾದಂತ್ಯ ಇರುವ ತುಳು ಪ್ರೇಕ್ಷಕರನ್ನು ತಲುಪಿ ಈ ಹಾಸ್ಯ ಧಾರಾವಾಹಿಯ ಮೂಲಕ ಅವರನ್ನು ರಂಜಿಸುವ ಕಾರ್ಯ ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಯಶಸ್ಸು “ಅರ್ನ ಕ್ರಿಯೇಷನ್ಸ್” ತಂಡಕ್ಕೆ ಸಿಗಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುಂದರ್ ರೈ ಮಂದಾರ, ನಿರ್ದೇಶಕರಾದ ಪ್ರಜ್ವಲ್ ಕುಮಾರ್ ಅತ್ತಾವರ , ಉದ್ಯಮಿ ಚಂದ್ರ ಪ್ರಕಾಶ್ ಶೆಟ್ಟಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya
error: Content is protected !!