27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya
error: Content is protected !!