22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಕಲ್ಮಂಜ: ಕೃಷಿಕ ಶೀನ ಶೆಟ್ಟಿ ನಿಧನ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆಯಲ್ಲಿ ಅರೆಭಾಷೆ ಅಭಿಮಾನಿ ಬಳಗದಿಂದ “ಆಟಿನ ನೆಂಪುಗ ” ಕಾರ್ಯಕ್ರಮ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya
error: Content is protected !!