23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಸುಬ್ರಹ್ಮಣ್ಯ ಕುಮಾರ್, ಗರ್ಡಾಡಿ ಇವರಿಗೆ ಅ. 27 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50,000/-ದ ಚೆಕ್ ನ್ನು ಸಂಸ್ಥೆಯ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯ ಮುಖ್ಯ ಮಾರುಕಟ್ಟೆ ಅಧಿಕಾರಿ ಚಂದ್ರ ಎಮ್ , ಡೆಪ್ಯುಟಿ ಮ್ಯಾನೇಜರ್ ಸತೀಶ್ ಕೆ.ಎನ್, ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಮತ್ತು ಬೆಳ್ತಂಗಡಿ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
error: Content is protected !!