23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಸುಬ್ರಹ್ಮಣ್ಯ ಕುಮಾರ್, ಗರ್ಡಾಡಿ ಇವರಿಗೆ ಅ. 27 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50,000/-ದ ಚೆಕ್ ನ್ನು ಸಂಸ್ಥೆಯ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯ ಮುಖ್ಯ ಮಾರುಕಟ್ಟೆ ಅಧಿಕಾರಿ ಚಂದ್ರ ಎಮ್ , ಡೆಪ್ಯುಟಿ ಮ್ಯಾನೇಜರ್ ಸತೀಶ್ ಕೆ.ಎನ್, ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಮತ್ತು ಬೆಳ್ತಂಗಡಿ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya
error: Content is protected !!