September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ತೆಂಕಕಾರಂದೂರು ಗ್ರಾಮದ ಬಾಲಕೃಷ್ಣರವರು ರಸ್ತೆ ದಾಟುವಾಗ ಕಾರೊಂದು ಡಿಕ್ಕಿ ಹೊಡೆದು ಗಾಯಾವಾದ ಘಟನೆ ಅ.26 ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಕಕಾರಂದೂರು ಗ್ರಾಮದ ನಿವಾಸಿ ಬಾಲಕೃಷ್ಣ(40) ಎಂಬವರ ದೂರಿನಂತೆ,ಅ.26 ರಂದು ಬೆಳಿಗ್ಗೆ ಬೆಳ್ತಂಗಡಿ ಕಸಬಾ ಗ್ರಾಮದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುವರೇ ನಿಂತುಕೊಂಡಿರುವಾಗ, KA-16-AA-6439 ನೇ ಕಾರನ್ನು ಅದರ ಚಾಲಕ ಆಂಜನೇಯ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕೃಷ್ಣರವರಿಗೆ ಗಾಯಗೊಂಡಿದ್ದು, ಗಾಯಾಳು ಬಾಲಕೃಷ್ಣರವರು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿಅ.ಕ್ರ: 104/2023 ಕಲಂ: 279,338,ಭಾ.ದಂ.ಸಂ ರಂತೆ ಪ್ರಕರಣ ದಾಖಲಾಗಿದೆ.

Related posts

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

Suddi Udaya

ಶ್ರೀ ಗುರುದೇವ ಪ. ಪೂ.ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಪಾಲೇದು ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!