23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ, ಸಮಾಲೋಚಕರು, ಎಸ್.ಕೆ.ಆರ್.ಕೆ ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಆಗಮಿಸಿದ್ದರು. ಶ್ರೀಮತಿ ರಮ್ಯಾ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಯಂ ಅರಿವು, ಹದಿಹರೆಯದವರ ಆರೋಗ್ಯದ ಕಾಳಜಿಯ ಪ್ರಾಮುಖ್ಯತೆಯನ್ನು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಪ್ರೊಫೆಸರ್ ಪದ್ಮನಾಭ ಕೆ, ಪ್ರೊ| ಸುರೇಶ್ ವಿ ಹಾಗೂ ಪ್ರೊ| ರಾಜೇಶ್ವರಿ ಉಪಸ್ಥಿತರಿದ್ದರು. ಕು| ಸ್ವಾತಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ವನಿತಾ ಧನ್ಯವಾದವಿತ್ತರು.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!