ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಕಕ್ಕಿಂಜೆ ನಿವಾಸಿ,ಕೃಷಿಕ ಗೋಕುಲ್ ದಾಸ್ ಭಟ್(74ವ) ಅಲ್ಪಕಾಲದ ಅಸೌಖ್ಯದಿಂದ ಅ.27ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಮೃತರು ಪತ್ನಿ ಮತ್ತು ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Leave a Comment

error: Content is protected !!