25.5 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ಕಾರ್ಯಕ್ರಮ ಇತ್ತಿಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಪಾಂಡವರಕಲ್ಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ನವೀನ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಆರ್ಚಕರಾದ ನಾಗರಾಜ್ ಕಾರಂತ್, ಉಜಿರೆ ಯುವ ಉದ್ಯಮಿ ನವೀನ್ ಪ್ರಕಾಶ್ ಉಪಸ್ಥಿತರಿದ್ದು ಶುಭಕೋರಿದರು‌.

ಆಕರ್ಷಕ ರಿಯಾಯಿತಿಗಳು ಹಾಗೂ ಪ್ರತಿದಿನ ಲಕ್ಕಿ ಡ್ರಾ ಮೂಲಕ ಬಹುಮಾನಗಳು ,ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನ & ಪ್ರತಿಗ್ರಾಂ ಚಿನ್ನಾಭರಣಗಳ ಮೇಲೆ 222 ರೂಗಳ ರಿಯಾಯಿತಿ,ವಜ್ರಗಳ ಮೌಲ್ಯದ ಮೇಲೆ ಶೇಕಡ 22.22 ರಷ್ಟು ರಿಯಾಯಿತಿ,ಪ್ರತಿ ಕೆಜಿ ಬೆಳ್ಳಿ ವಸ್ತು ಹಾಗೂ ಬೆಳ್ಳಿ ಪದಾರ್ಥಗಳ ಮೇಲೆ 4444 ರಿಯಾಯಿತಿ ಇದೆಯೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕೊಡುಗೆಗಳು ಅಕ್ಟೋಬರ್ 20 ರಿಂದ ನವೆಂಬರ್ 25 ರವರೆಗೆ ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!