25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ಕಾರ್ಯಕ್ರಮ ಇತ್ತಿಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಪಾಂಡವರಕಲ್ಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ನವೀನ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಆರ್ಚಕರಾದ ನಾಗರಾಜ್ ಕಾರಂತ್, ಉಜಿರೆ ಯುವ ಉದ್ಯಮಿ ನವೀನ್ ಪ್ರಕಾಶ್ ಉಪಸ್ಥಿತರಿದ್ದು ಶುಭಕೋರಿದರು‌.

ಆಕರ್ಷಕ ರಿಯಾಯಿತಿಗಳು ಹಾಗೂ ಪ್ರತಿದಿನ ಲಕ್ಕಿ ಡ್ರಾ ಮೂಲಕ ಬಹುಮಾನಗಳು ,ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನ & ಪ್ರತಿಗ್ರಾಂ ಚಿನ್ನಾಭರಣಗಳ ಮೇಲೆ 222 ರೂಗಳ ರಿಯಾಯಿತಿ,ವಜ್ರಗಳ ಮೌಲ್ಯದ ಮೇಲೆ ಶೇಕಡ 22.22 ರಷ್ಟು ರಿಯಾಯಿತಿ,ಪ್ರತಿ ಕೆಜಿ ಬೆಳ್ಳಿ ವಸ್ತು ಹಾಗೂ ಬೆಳ್ಳಿ ಪದಾರ್ಥಗಳ ಮೇಲೆ 4444 ರಿಯಾಯಿತಿ ಇದೆಯೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕೊಡುಗೆಗಳು ಅಕ್ಟೋಬರ್ 20 ರಿಂದ ನವೆಂಬರ್ 25 ರವರೆಗೆ ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!