24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ಕಾರ್ಯಕ್ರಮ ಇತ್ತಿಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಪಾಂಡವರಕಲ್ಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ನವೀನ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಆರ್ಚಕರಾದ ನಾಗರಾಜ್ ಕಾರಂತ್, ಉಜಿರೆ ಯುವ ಉದ್ಯಮಿ ನವೀನ್ ಪ್ರಕಾಶ್ ಉಪಸ್ಥಿತರಿದ್ದು ಶುಭಕೋರಿದರು‌.

ಆಕರ್ಷಕ ರಿಯಾಯಿತಿಗಳು ಹಾಗೂ ಪ್ರತಿದಿನ ಲಕ್ಕಿ ಡ್ರಾ ಮೂಲಕ ಬಹುಮಾನಗಳು ,ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನ & ಪ್ರತಿಗ್ರಾಂ ಚಿನ್ನಾಭರಣಗಳ ಮೇಲೆ 222 ರೂಗಳ ರಿಯಾಯಿತಿ,ವಜ್ರಗಳ ಮೌಲ್ಯದ ಮೇಲೆ ಶೇಕಡ 22.22 ರಷ್ಟು ರಿಯಾಯಿತಿ,ಪ್ರತಿ ಕೆಜಿ ಬೆಳ್ಳಿ ವಸ್ತು ಹಾಗೂ ಬೆಳ್ಳಿ ಪದಾರ್ಥಗಳ ಮೇಲೆ 4444 ರಿಯಾಯಿತಿ ಇದೆಯೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕೊಡುಗೆಗಳು ಅಕ್ಟೋಬರ್ 20 ರಿಂದ ನವೆಂಬರ್ 25 ರವರೆಗೆ ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya
error: Content is protected !!