25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ಕಾರ್ಯಕ್ರಮ ಇತ್ತಿಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಪಾಂಡವರಕಲ್ಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ನವೀನ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಆರ್ಚಕರಾದ ನಾಗರಾಜ್ ಕಾರಂತ್, ಉಜಿರೆ ಯುವ ಉದ್ಯಮಿ ನವೀನ್ ಪ್ರಕಾಶ್ ಉಪಸ್ಥಿತರಿದ್ದು ಶುಭಕೋರಿದರು‌.

ಆಕರ್ಷಕ ರಿಯಾಯಿತಿಗಳು ಹಾಗೂ ಪ್ರತಿದಿನ ಲಕ್ಕಿ ಡ್ರಾ ಮೂಲಕ ಬಹುಮಾನಗಳು ,ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನ & ಪ್ರತಿಗ್ರಾಂ ಚಿನ್ನಾಭರಣಗಳ ಮೇಲೆ 222 ರೂಗಳ ರಿಯಾಯಿತಿ,ವಜ್ರಗಳ ಮೌಲ್ಯದ ಮೇಲೆ ಶೇಕಡ 22.22 ರಷ್ಟು ರಿಯಾಯಿತಿ,ಪ್ರತಿ ಕೆಜಿ ಬೆಳ್ಳಿ ವಸ್ತು ಹಾಗೂ ಬೆಳ್ಳಿ ಪದಾರ್ಥಗಳ ಮೇಲೆ 4444 ರಿಯಾಯಿತಿ ಇದೆಯೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕೊಡುಗೆಗಳು ಅಕ್ಟೋಬರ್ 20 ರಿಂದ ನವೆಂಬರ್ 25 ರವರೆಗೆ ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya
error: Content is protected !!