ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಉಜಿರೆ:ನೀರಚಿಲುಮೆಯಲ್ಲಿ ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದು ಹಾಕಿದ ಘಟನೆ ನಡೆದಿದೆ.

ಈ ಬ್ಯಾನರನ್ನು ಹರಿದ ಹಿಂದೂ ಹೋರಾಟಗಾರರನ್ನು ಅಣ್ಣಪ್ಪ ಸ್ವಾಮಿ ಮತ್ತು ಮಂಜುನಾಥ ಸ್ವಾಮಿ ಕ್ಷಮಿಸಲಿ ಎಂದು ಬ್ಯಾನರ್ ಮೇಲೆ ಇನ್ನೊಂದು ಬ್ಯಾನರ್ ಹಾಕಲಾಗಿದೆ.

Leave a Comment

error: Content is protected !!