25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya
error: Content is protected !!