24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು.

ಈ ಸಂಧರ್ಭದಲ್ಲಿ ದೂರದರ್ಶನ ಚಂದನ ವಾಹಿನಿಯ ಮುಖಾಂತರ ಕರ್ನಾಟಕದಾದಂತ್ಯ ಇರುವ ತುಳು ಪ್ರೇಕ್ಷಕರನ್ನು ತಲುಪಿ ಈ ಹಾಸ್ಯ ಧಾರಾವಾಹಿಯ ಮೂಲಕ ಅವರನ್ನು ರಂಜಿಸುವ ಕಾರ್ಯ ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಯಶಸ್ಸು “ಅರ್ನ ಕ್ರಿಯೇಷನ್ಸ್” ತಂಡಕ್ಕೆ ಸಿಗಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುಂದರ್ ರೈ ಮಂದಾರ, ನಿರ್ದೇಶಕರಾದ ಪ್ರಜ್ವಲ್ ಕುಮಾರ್ ಅತ್ತಾವರ , ಉದ್ಯಮಿ ಚಂದ್ರ ಪ್ರಕಾಶ್ ಶೆಟ್ಟಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!