32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು.

ಈ ಸಂಧರ್ಭದಲ್ಲಿ ದೂರದರ್ಶನ ಚಂದನ ವಾಹಿನಿಯ ಮುಖಾಂತರ ಕರ್ನಾಟಕದಾದಂತ್ಯ ಇರುವ ತುಳು ಪ್ರೇಕ್ಷಕರನ್ನು ತಲುಪಿ ಈ ಹಾಸ್ಯ ಧಾರಾವಾಹಿಯ ಮೂಲಕ ಅವರನ್ನು ರಂಜಿಸುವ ಕಾರ್ಯ ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಯಶಸ್ಸು “ಅರ್ನ ಕ್ರಿಯೇಷನ್ಸ್” ತಂಡಕ್ಕೆ ಸಿಗಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುಂದರ್ ರೈ ಮಂದಾರ, ನಿರ್ದೇಶಕರಾದ ಪ್ರಜ್ವಲ್ ಕುಮಾರ್ ಅತ್ತಾವರ , ಉದ್ಯಮಿ ಚಂದ್ರ ಪ್ರಕಾಶ್ ಶೆಟ್ಟಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!