September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು.

ಈ ಸಂಧರ್ಭದಲ್ಲಿ ದೂರದರ್ಶನ ಚಂದನ ವಾಹಿನಿಯ ಮುಖಾಂತರ ಕರ್ನಾಟಕದಾದಂತ್ಯ ಇರುವ ತುಳು ಪ್ರೇಕ್ಷಕರನ್ನು ತಲುಪಿ ಈ ಹಾಸ್ಯ ಧಾರಾವಾಹಿಯ ಮೂಲಕ ಅವರನ್ನು ರಂಜಿಸುವ ಕಾರ್ಯ ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಯಶಸ್ಸು “ಅರ್ನ ಕ್ರಿಯೇಷನ್ಸ್” ತಂಡಕ್ಕೆ ಸಿಗಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಸುಂದರ್ ರೈ ಮಂದಾರ, ನಿರ್ದೇಶಕರಾದ ಪ್ರಜ್ವಲ್ ಕುಮಾರ್ ಅತ್ತಾವರ , ಉದ್ಯಮಿ ಚಂದ್ರ ಪ್ರಕಾಶ್ ಶೆಟ್ಟಿ ಗೇರುಕಟ್ಟೆ ಉಪಸ್ಥಿತರಿದ್ದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya
error: Content is protected !!