23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಸುಬ್ರಹ್ಮಣ್ಯ ಕುಮಾರ್, ಗರ್ಡಾಡಿ ಇವರಿಗೆ ಅ. 27 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50,000/-ದ ಚೆಕ್ ನ್ನು ಸಂಸ್ಥೆಯ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯ ಮುಖ್ಯ ಮಾರುಕಟ್ಟೆ ಅಧಿಕಾರಿ ಚಂದ್ರ ಎಮ್ , ಡೆಪ್ಯುಟಿ ಮ್ಯಾನೇಜರ್ ಸತೀಶ್ ಕೆ.ಎನ್, ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಮತ್ತು ಬೆಳ್ತಂಗಡಿ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya
error: Content is protected !!