April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ, ಸಮಾಲೋಚಕರು, ಎಸ್.ಕೆ.ಆರ್.ಕೆ ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಆಗಮಿಸಿದ್ದರು. ಶ್ರೀಮತಿ ರಮ್ಯಾ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಯಂ ಅರಿವು, ಹದಿಹರೆಯದವರ ಆರೋಗ್ಯದ ಕಾಳಜಿಯ ಪ್ರಾಮುಖ್ಯತೆಯನ್ನು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಪ್ರೊಫೆಸರ್ ಪದ್ಮನಾಭ ಕೆ, ಪ್ರೊ| ಸುರೇಶ್ ವಿ ಹಾಗೂ ಪ್ರೊ| ರಾಜೇಶ್ವರಿ ಉಪಸ್ಥಿತರಿದ್ದರು. ಕು| ಸ್ವಾತಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ವನಿತಾ ಧನ್ಯವಾದವಿತ್ತರು.

Related posts

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya
error: Content is protected !!