September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ, ಸಮಾಲೋಚಕರು, ಎಸ್.ಕೆ.ಆರ್.ಕೆ ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಆಗಮಿಸಿದ್ದರು. ಶ್ರೀಮತಿ ರಮ್ಯಾ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಯಂ ಅರಿವು, ಹದಿಹರೆಯದವರ ಆರೋಗ್ಯದ ಕಾಳಜಿಯ ಪ್ರಾಮುಖ್ಯತೆಯನ್ನು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಪ್ರೊಫೆಸರ್ ಪದ್ಮನಾಭ ಕೆ, ಪ್ರೊ| ಸುರೇಶ್ ವಿ ಹಾಗೂ ಪ್ರೊ| ರಾಜೇಶ್ವರಿ ಉಪಸ್ಥಿತರಿದ್ದರು. ಕು| ಸ್ವಾತಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ವನಿತಾ ಧನ್ಯವಾದವಿತ್ತರು.

Related posts

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!