22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ, ಸಮಾಲೋಚಕರು, ಎಸ್.ಕೆ.ಆರ್.ಕೆ ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಆಗಮಿಸಿದ್ದರು. ಶ್ರೀಮತಿ ರಮ್ಯಾ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಯಂ ಅರಿವು, ಹದಿಹರೆಯದವರ ಆರೋಗ್ಯದ ಕಾಳಜಿಯ ಪ್ರಾಮುಖ್ಯತೆಯನ್ನು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಪ್ರೊಫೆಸರ್ ಪದ್ಮನಾಭ ಕೆ, ಪ್ರೊ| ಸುರೇಶ್ ವಿ ಹಾಗೂ ಪ್ರೊ| ರಾಜೇಶ್ವರಿ ಉಪಸ್ಥಿತರಿದ್ದರು. ಕು| ಸ್ವಾತಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ವನಿತಾ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya
error: Content is protected !!