July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ಡಿ 12 ರಂದು ನಡೆಯಲಿರುವ ಲೋಕಕಲ್ಯಾಣರ್ಥವಾಗಿ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆಯನ್ನು ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಭಕ್ತರ ಕುಡುವಿಕೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಹಾಗೂ ಯಾಗದ ಪುರೋಹಿತರಾದ ಮಧುಸೂದನ ರಾವ್ ಮತ್ತು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya
error: Content is protected !!