September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

ಕೊಕ್ಕಡ : ಇಲ್ಲಿಯ ಮಡ್ಯಲಗುಂಡಿಯ ದಿನೇಶ್ ಗೌಡರವರ ತೋಟದಲ್ಲಿ ಪ್ರಕೃತಿ ವಿಸ್ಮಯ ಒಂದು ನಡೆದಿದ್ದು ಬಾಳೆಗಿಡದಲ್ಲಿ ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ) ಬಿಟ್ಟಿದೆ.
ಈ ಬಾಳೆ ಗೊನೆಯನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕ್ಷೇತ್ರಕ್ಕೆ ಸಮರ್ಪಿಸಲಾಗಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya
error: Content is protected !!