ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ ನಿವಾಸಿ ಮಾಜಿ ಸೈನಿಕ ದಿ| ಬಿ.ಗೋಕುಲದಾಸ್.ಪೈ ರವರ ಪುತ್ರ ಬಿ. ಅನಂತ್.ಪೈ ಯವರು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ (Indian Army) ಆಯ್ಕೆಯಾಗಿದ್ದಾರೆ.

Leave a Comment

error: Content is protected !!