23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ಡಿ 12 ರಂದು ನಡೆಯಲಿರುವ ಲೋಕಕಲ್ಯಾಣರ್ಥವಾಗಿ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆಯನ್ನು ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಭಕ್ತರ ಕುಡುವಿಕೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಹಾಗೂ ಯಾಗದ ಪುರೋಹಿತರಾದ ಮಧುಸೂದನ ರಾವ್ ಮತ್ತು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya
error: Content is protected !!