22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ಇರುವುದಿಲ್ಲ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷ ರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ ಹಾಗೂ ಕೆ.ಎಮ್ ನಾಗೇಶ್ ಕುಮಾರ್ ಗೌಡ ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಕ್ಷೇತ್ರವನ್ನು ಅವಹೇಳನ ಮಾಡುವುದು, ಅಗೌರವ ತೋರುವುದು, ಶ್ರೀ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಬಲವಾಗಿ ವಿರೋಧಿಸುತ್ತದೆ ಎಂದು ಅವರು ಹೇಳಿಕೆ ನೀಡಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya
error: Content is protected !!