25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

ಕೊಕ್ಕಡ : ಇಲ್ಲಿಯ ಮಡ್ಯಲಗುಂಡಿಯ ದಿನೇಶ್ ಗೌಡರವರ ತೋಟದಲ್ಲಿ ಪ್ರಕೃತಿ ವಿಸ್ಮಯ ಒಂದು ನಡೆದಿದ್ದು ಬಾಳೆಗಿಡದಲ್ಲಿ ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ) ಬಿಟ್ಟಿದೆ.
ಈ ಬಾಳೆ ಗೊನೆಯನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕ್ಷೇತ್ರಕ್ಕೆ ಸಮರ್ಪಿಸಲಾಗಿದೆ.

Related posts

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!