September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

ಬೆಳ್ತಂಗಡಿ: ಶ್ರೀದೇವಿ ನೃತ್ಯ ಕೇಂದ್ರವು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ನೃತ್ಯೋತ್ಸವ-2023 ಭರತನಾಟ್ಯ ಸ್ಪರ್ಧೆಯಲ್ಲಿ ಕಲ್ಮಂಜ ಗ್ರಾಮದ ಆನಂಗಳ್ಳಿಯ ಧರಿತ್ರಿ ಭಿಡೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ವಿದುಷಿ ಸುಮಂಗಲಾ ರತ್ನಾಕರಾವ್ ಮಂಗಳೂರು,ಅವರ ಶಿಷ್ಯೆಯಾಗಿದ್ದು ಭರತನಾಟ್ಯ ಸೀನಿಯರ್ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿ ಗಳಿಸಿ,ಪ್ರಸ್ತುತ ವಿದ್ವತ್ ಪೂರ್ವ ಕಲಿಕೆಯನ್ನು ಮುಂದುವರಿಸಿದ್ದಾರೆ.


ಉಜಿರೆಯ ಎಸ್ ಡಿಎಂ ಸ್ವಾಯತ್ತ ಕಾಲೇಜಿನ ಮೊದಲ ವರ್ಷದ ಬಿಕಾಂ ವಿದ್ಯಾರ್ಥಿಯಾಗಿರುವ ಇವರು ಉಜಿರೆಯ ಪತ್ರಿಕಾ ವಿತರಕ ಧನಂಜಯ ಭಿಡೆ ಕಲ್ಮಂಜ ಮತ್ತು ಚಿತ್ರಾ ಭಿಡೆ ದಂಪತಿಯ ಪುತ್ರಿ.

Related posts

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya
error: Content is protected !!