23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

ಬೆಳ್ತಂಗಡಿ: ಶ್ರೀದೇವಿ ನೃತ್ಯ ಕೇಂದ್ರವು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ನೃತ್ಯೋತ್ಸವ-2023 ಭರತನಾಟ್ಯ ಸ್ಪರ್ಧೆಯಲ್ಲಿ ಕಲ್ಮಂಜ ಗ್ರಾಮದ ಆನಂಗಳ್ಳಿಯ ಧರಿತ್ರಿ ಭಿಡೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ವಿದುಷಿ ಸುಮಂಗಲಾ ರತ್ನಾಕರಾವ್ ಮಂಗಳೂರು,ಅವರ ಶಿಷ್ಯೆಯಾಗಿದ್ದು ಭರತನಾಟ್ಯ ಸೀನಿಯರ್ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿ ಗಳಿಸಿ,ಪ್ರಸ್ತುತ ವಿದ್ವತ್ ಪೂರ್ವ ಕಲಿಕೆಯನ್ನು ಮುಂದುವರಿಸಿದ್ದಾರೆ.


ಉಜಿರೆಯ ಎಸ್ ಡಿಎಂ ಸ್ವಾಯತ್ತ ಕಾಲೇಜಿನ ಮೊದಲ ವರ್ಷದ ಬಿಕಾಂ ವಿದ್ಯಾರ್ಥಿಯಾಗಿರುವ ಇವರು ಉಜಿರೆಯ ಪತ್ರಿಕಾ ವಿತರಕ ಧನಂಜಯ ಭಿಡೆ ಕಲ್ಮಂಜ ಮತ್ತು ಚಿತ್ರಾ ಭಿಡೆ ದಂಪತಿಯ ಪುತ್ರಿ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!