22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

ಬೆಳ್ತಂಗಡಿ: ಶ್ರೀದೇವಿ ನೃತ್ಯ ಕೇಂದ್ರವು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ನೃತ್ಯೋತ್ಸವ-2023 ಭರತನಾಟ್ಯ ಸ್ಪರ್ಧೆಯಲ್ಲಿ ಕಲ್ಮಂಜ ಗ್ರಾಮದ ಆನಂಗಳ್ಳಿಯ ಧರಿತ್ರಿ ಭಿಡೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ವಿದುಷಿ ಸುಮಂಗಲಾ ರತ್ನಾಕರಾವ್ ಮಂಗಳೂರು,ಅವರ ಶಿಷ್ಯೆಯಾಗಿದ್ದು ಭರತನಾಟ್ಯ ಸೀನಿಯರ್ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿ ಗಳಿಸಿ,ಪ್ರಸ್ತುತ ವಿದ್ವತ್ ಪೂರ್ವ ಕಲಿಕೆಯನ್ನು ಮುಂದುವರಿಸಿದ್ದಾರೆ.


ಉಜಿರೆಯ ಎಸ್ ಡಿಎಂ ಸ್ವಾಯತ್ತ ಕಾಲೇಜಿನ ಮೊದಲ ವರ್ಷದ ಬಿಕಾಂ ವಿದ್ಯಾರ್ಥಿಯಾಗಿರುವ ಇವರು ಉಜಿರೆಯ ಪತ್ರಿಕಾ ವಿತರಕ ಧನಂಜಯ ಭಿಡೆ ಕಲ್ಮಂಜ ಮತ್ತು ಚಿತ್ರಾ ಭಿಡೆ ದಂಪತಿಯ ಪುತ್ರಿ.

Related posts

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya
error: Content is protected !!